ಕೋಟೆ ನಾಡಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಧ್ವಜರೋಹಣ

 

 

 

 

ಚಿತ್ರದುರ್ಗ:ನಗರದ ಜಿಲ್ಲಾ ಕವಾಯತು ಕ್ರೀಡಾಂಗಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು ರವರು ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಧ್ವಜವಂದನೆ ಹಾಗೂ ಗೌರವವಂದನೆ ಸ್ವೀಕರಿಸಲಾಯಿತು.

 

 

[t4b-ticker]

You May Also Like

More From Author

+ There are no comments

Add yours