ಶ್ರೀ ಅಹೋಬಲ ಟಿವಿಎಸ್ ನಲ್ಲಿ ಗಣರಾಜ್ಯೋತ್ಸವದ ಸಂಭ್ರಮ

 

ಚಿತ್ರದುರ್ಗ: ನಗರದ ತುರುವನೂರು ರಸ್ತೆಯ ಶ್ರೀ ಅಹೋಬಲ ಟಿವಿಎಸ್ ಶೋ ರೂಂ ನಲ್ಲಿ 74 ನೇ ಗಣರಾಜ್ಯೋತ್ಸವದ ಧ್ವಜರೋಹಣವನ್ನು  ಟಿವಿಎಸ್ ಕಂಪನಿಯ ಟೆರಿಟರಿ ಮ್ಯಾನೇಜರ್ ಉಮಾ ನೆರವೇರಿಸಿದರು.ಶ್ರೀ ಅಹೋಬಲ ಟಿವಿಎಸ್ ಮಾಲೀಕ ಅರುಣ್, ಮಂಜುಳ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು..

[t4b-ticker]

You May Also Like

More From Author

+ There are no comments

Add yours