ಸೌಭಾಗ್ಯ ಬಸವರಾಜನ್ ಪೋಲಿಸ್ ವಶಕ್ಕೆ

 

 

 

 

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲು ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು  ನೀಡಿದ ಹಾಗೂ ಪಿತೂರಿ ನಡೆಸಿದ ಆರೋಪದಡಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರನ್ನು  ಪೋಲಿಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

 

 

ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ಪೋಲಿಸರು  ತಂಡ ರಚಿಸಿತ್ತು. ದಾವಣಗೆರೆಯಲ್ಲಿ ಆರೋಪಿ ವಶಕ್ಕೆ ಪಡೆಯಲಾಗಿದೆ ಎಂದು ಪೋಲಿಸ್ ಇಲಾಖೆ ಮೂಲಗಳ ಮಾಹಿತಿ ನೀಡಿದೆ. ಜಾಮೀನಿಗೆ  ಅರ್ಜಿ ಸಲ್ಲಿಸಿದ್ದು ಅದು ಸಹ ಕೋರ್ಟ್ ವಜಾ ಮಾಡಿದೆ.

[t4b-ticker]

You May Also Like

More From Author

+ There are no comments

Add yours