ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

 

ವಯೋಸಹಜ ಕಾಯಿಲೆಯಿಂದಬಳಲುಹಿತ್ತಿದ್ದ ವಿಜಯಪುರದ  ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು . ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) (Siddheshwar Swamiji) ಅವರು ಇಂದು (ಜನವರಿ 02) ದೈವಾಧೀನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್​ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು.

[t4b-ticker]

You May Also Like

More From Author

+ There are no comments

Add yours