SC-ST ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ

 

ಬೆಂಗಳೂರು: SC-ST ಮೀಸಲಾತಿ ವಿಚಾರವಾಗಿ  ಸಿಎಂ ಬಸವರಾಜ್ ಬೊಮ್ಮಾಯಿ ಅವರು  ಗೃಹ ಕಚೇರಿ ಕೃಷ್ಣಾದಲ್ಲಿ ಅ,7 ರ ಬೆಳಗ್ಗೆ 11.30 ಕ್ಕೆ ಸರ್ವಪಕ್ಷ ಸಭೆ ನಿಗದಿಯಾಗಿದೆ. ವಿಧಾನಮಂಡಲದ ಉಭಯ ಸದನಗ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಿದ್ದ ನ್ಯಾ. ನಾಗಮೋಹನ್ ದಾಸ್ ಸಮಿತಿಯು ನೀಡಿರುವ ವರದಿ ಕುರಿತು ಚರ್ಚೆ ನಡೆಸಲಾಗುತ್ತದೆ.

ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಸಲ್ಲಿಸಿದ್ದು, ಅದರನ್ವಯ ಎಸ್ ಸಿ ಗೆ ಶೇ.15-17 ಮತ್ತು ಎಸ್ ಟಿ ಗೆ ಶೇ. 7 ರಷ್ಟು ಮೀಸಲಾತಿ ಪರಿಗಣಿಸಬೇಕು ಎಂದು ತಿಳಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours