ಬೆಳ್ತಂಗಡಿ ಕಗ್ಗಂಟಾದ ಸುಮಂತ್ ಅನುಮಾನಾಸ್ಪದ ಸಾವಿನ ಪ್ರಕರಣ; ಗೃಹ ಸಚಿವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ News 19 News desk 6 months ago (Last updated: 6 months ago) 0 comments ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಮಂತ್ ಬಾಲಕನ ಅನುಮಾನಾಸ್ಪದ ಸಾವಿನ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರ ಪ್ರಕರಣದ ಸತ್ಯಾಸತ್ಯತೆಯನ್ನು ಜನರ ಮುಂದಿಡಬೇಕೆಂದು ಆಗ್ರಹಿಸಿ ಶಾಸಕ ಹರೀಶ್ ಪೂಂಜ ಅವರು ಗೃಹ ಸಚಿವರನ್ನು ಡಾ. ಜಿ. ಪರಮೇಶ್ವರ ಅವರನ್ನು ಭೇಟಿಯಾಗಿ ಆಗ್ರಹ ವ್ಯಕ್ತಪಡಿಸಿದರು. About The Author News 19 News desk See author's posts Post navigation Previous: ಅಜಿತ್ ಪವಾರ್ ಜೊತೆ ವಿಮಾನದಲ್ಲಿ ದುರಂತ ಅಂತ್ಯ ಕಂಡ ನುರಿತ ಪೈಲಟ್ಗಳುNext: ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ಬೆಳ್ತಂಗಡಿ ಬೆಳ್ತಂಗಡಿ ಶ್ರೀ ಗುರುದೇವ ವಿ.ಸಹಕಾರ ಸಂಘದಿಂದ ಬಯ್ಯೋಟ್ಟು ಗುರುಕೃಪಾ ಸೇವಾ ಆಶ್ರಮಕ್ಕೆ ಆರ್ಥಿಕ ಸಹಾಯಧನ News 19 News desk 23 hours ago 0 1 minute read ಬೆಳ್ತಂಗಡಿ ಬೆಳ್ತಂಗಡಿ ಲಿಯೋ ಕ್ಲಬ್; ಅಧ್ಯಕ್ಷೆಯಾಗಿ ಲಿಯೋ ಅಭಿಜ್ಞಾ ಬೊಲ್ಯಾ ಆಯ್ಕೆ News 19 News desk 3 days ago 0 1 minute read ಬೆಳ್ತಂಗಡಿ ಆರ್ಯಾಪು ಗ್ರಾ.ಪಂ. ಪಿಡಿಒ ನಾಗೇಶ್ ಎಂ. ಅವರು ಧರ್ಮಸ್ಥಳ ಗ್ರಾ.ಪಂ.ಗೆ ವರ್ಗಾವಣೆ News 19 News desk 3 days ago 0