ಕವಿತಾ ಎಸ್.ಮನ್ನಿಕೇರಿ ಅವರಿಗೆ ಸಿಟಿ ಇನ್ಸ್ಟೂಟ್ ವತಿಯಿಂದ ಸನ್ಮಾನಿಸಿ ಬೀಳ್ಕೋಡುಗೆ

ಚಿತ್ರದುರ್ಗ: ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಚಿತ್ರದುರ್ಗದಿಂದ ವರ್ಗಾವಣೆಗೊಂಡಿರುವ ಕವಿತಾ ಎಸ್.ಮನ್ನಿಕೇರಿರವರಿಗೆ ಸಿಟಿ ಇನ್ಸ್‍ಟಿಟ್ಯೂಟ್‍ನಿಂದ ಶನಿವಾರ ಸನ್ಮಾನಿಸಿ ಬೀಳ್ಕೋಡುಗೆ ನೀಡಲಾಯಿತು. ಸಿಟಿ ಇನ್ಸ್‍ಟಿಟ್ಯೂಟ್ ಉಪಾಧ್ಯಕ್ಷ ಎಂ.ಎ.ಸೇತೂರಾಂ, ಕಾರ್ಯದರ್ಶಿ ಬಿ.ಚಿತ್ರಲಿಂಗಪ್ಪ, ಖಜಾಂಚಿ ವಿ.ಎನ್.ಅಜಿತ್‍ಪ್ರಸಾದ್ ಜೈನ್, ನಿರ್ದೇಶಕರುಗಳಾದ ಅನ್ವರ್‍ಪಾಷ,[more...]