ಸಾವಿನಲ್ಲೂ ಸಮಾಜಕ್ಕೆ ಸಂದೇಶ ನೀಡಿದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು By NEWS19 KANNADA ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತರಾಗಿದ್ದಾರೆ. 81 ವರ್ಷ ವಯಸ್ಸಿನ ಸಿದ್ದೇಶ್ವರ ಶ್ರೀಗಳು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಚಿಕಿತ್ಸೆಯನ್ನೂ ನಿರಾಕರಿಸಿದ್ದರು. ಮುಖ್ಯಮಂತ್ರಿ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಫೋನ್ ಮೂಲಕ[more...]