ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ02: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪರುಶುರಾಂಪುರ ಹೋಬಳಿ ಜಾಜೂರು ಎಸ್.ಸಿ. ಕಾಲೋನಿ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ  (Fair Price Shop) ತೆರಯುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 1 ರಂದು ಅರ್ಜಿ ಸಲ್ಲಿಸಲು ಕೊನೆಯ[more...]

ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ಚಿತ್ರದುರ್ಗ ತಾಲ್ಲೂಕಿನ ಗಂಜಿಗಟ್ಟೆ, ಚಿಕ್ಕಹಾಲಘಟ್ಟ, ಮೇಗಳಹಳ್ಳಿ, ಮಲ್ಲಾಪುರ ಗೊಲ್ಲರಹಟ್ಟಿ(ಮುತ್ತಯ್ಯನಹಟ್ಟಿ, ಪಿಳ್ಳೆಕರನಹಳ್ಳಿ ಒಳಗೊಂಡಂತೆ), ಹುಲ್ಲೂರು ನಾಯಕರಹಟ್ಟಿ, ವಿಜಾಪುರ ಗೊಲ್ಲರಹಟ್ಟಿ, ಓಒವ್ವನಾಗತಿಹಳ್ಳಿ, ತುರೇಬೈಲು ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರಯುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಪೆಂಬರ್[more...]