ಇನ್ನು ಮೂರು ದಿನಗಳ ಕಾಲ ಮಳೆಗಿಲ್ಲ ಬಿಡುವು

 

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 18 ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಭಾಗದಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇರುವುದಿರಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಳೆ ಮೈಸೂರು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

[t4b-ticker]

You May Also Like

More From Author

+ There are no comments

Add yours