ಬೈಕ್‌ಗೆ ಡಿಕ್ಕಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

 

ನಾಯಕನಹಟ್ಟಿಯಿಂದ ಬಳ್ಳಾರಿಗೆ ಹೋಗುತ್ತಿದ್ದ ಖಾಸಗಿ ಎಂ.ಜಿ ಬಸ್ ಸಮಯ ೭:೨೦ ಬೆಳಿಗ್ಗೆ ಗಜ್ಜುಗಾನಹಳ್ಳಿ ಕ್ರಾಸ್‌ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದಂತಹ ೧೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಿದ್ದಾರೆ. ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿ.ಎಸ್.ಐ ದೇವರಾಜ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಪೊಲೀಸ್ ಸಿಬ್ಬಂದಿಗಳು ಸುತ್ತ-ಮುತ್ತ ಹಳ್ಳಿಯ ಜನರು ಆಗಮಿಸಿ ಸಹಕಾರ ಮಾಡಿದರು. ಕೆಲವರು ಯುವಕರು ಆಂಬುಲೇನ್ಸ್ಗೆ ಫೋನ್ ಮಾಡಿ ಮಾಹಿತಿ ಮೆರೆದಿದ್ದಾರೆ.

[t4b-ticker]

You May Also Like

More From Author

+ There are no comments

Add yours