ಮೂವರು IAS ಅಧಿಕಾರಿಗಳ ವರ್ಗಾವಣೆ

 

ಬೆಂಗಳೂರು: ಆಡಳಿತಾತ್ಮಕ ಕಾರಣದಿಂದಾಗಿ ರಾಜ್ಯ ಸರ್ಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಸ್ ಅಧಿಕಾರಿ ಪವನ್ ಕುಮಾರ್ ಮಲಪತಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಹುದ್ದೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಮೀಷನರ್ ಆಗಿ ನಿಯೋಜಿಸಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಐಎಎಸ್ ಅಧಿಕಾರಿ ರಮೇಶ್ ಕೆ.ಎನ್ ಅವರನ್ನು ಸಮಗ್ರ ಶಿಕ್ಷಣ ಇಲಾಖೆಯ ಪ್ರೋಜೆಕ್ಟ್ ಡೈರೆಕ್ಟರ್ ಆಗಿ ನೇಮಿಸಿದೆ.

ಇನ್ನೂ ಕೆ ಎಸ್ ಆರ್ ಟಿ ಸಿ ಡೈರೆಕ್ಟರ್ ಆಗಿದ್ದಂತ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು, ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ.

[t4b-ticker]

You May Also Like

More From Author

+ There are no comments

Add yours