ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.23:
ಯುಗಾದಿ ಹಬ್ಬದ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯಾದ್ಯಂತ ಇಸ್ಪೀಟ್ ಜೂಜಾಟ ಅಡ್ಡೆಗಳ ಮೇಲೆ ಬುಧವಾರ ವಿಶೇಷ ದಾಳಿ ನಡೆಸಿ ಪ್ರಕರಣ ದಾಖಲು ಮಾಡಲಾಗಿದೆ.
ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕಾನೂನು ಕ್ರಮಕೈಗೊಂಡು ಒಟ್ಟು 18 ಪ್ರಕರಣಗಳನ್ನು ದಾಖಲು ಮಾಡಿ, ಜೂಜಾಟ ಆಡುತ್ತಿದ್ದ 98 ಜನರನ್ನು ದಸ್ತಗಿರಿ ಮಾಡಿ, ಅವರಿಂದ ಒಟ್ಟು 2,69,370/-ರೂಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
[t4b-ticker]
+ There are no comments
Add yours