ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ಜೆ.ರಾಜು ಅಧಿಕಾರ ಸ್ವೀಕಾರ.

 

ಬೆ೦ಗಳೂರಿನ ಕೇಂದ್ರ ಕಚೇರಿಯ ಕನಾ೯ಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ಜೆ.ರಾಜು ಬೇತೂರು ಪಾಳ್ಯ ಇವರು ಅಧಿಕಾರ ಸ್ವಿಕರಿಸಿದ್ದಾರೆ.

ಈ ಹಿಂದೆ ಇವರು ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಪರಿಶಿಷ್ಟ ವರ್ಗಗಳ ಜಿಲ್ಲಾ ಮಟ್ಟದ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸಧ್ಯ ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿನ ಕೇಂದ್ರ ಕಚೇರಿಗೆ ಅವರು ವರ್ಗಾವಣೆಗೊಂಡಿದ್ದು ಮಂಗಳವಾರ ಅವರು ಅಧಿಕಾರ ಸ್ಪೀಕಾರ ಮಾಡಿದರು. ಇದೇ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

[t4b-ticker]

You May Also Like

More From Author

+ There are no comments

Add yours