ಚಿತ್ರದುರ್ಗ(ಕರ್ನಾಟಕ ವಾರ್ತೆ)ಅಕ್ಟೋಬರ್09:
ಚಿತ್ರದುರ್ಗ ನಗರದ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕರ ಕಚೇರಿಯಲ್ಲಿ ಭಾನುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕ ಸಿ.ಜಿ.ಶ್ರೀನಿವಾಸ್, ಲೆಕ್ಕಪರಿಶೋಧಕ ಎಸ್.ಓ.ಕೆಂಚಪ್ಪ, ಲೆಕ್ಕಾಧೀಕ್ಷಕ ರವಿಚಂದ್ರ ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕರ ಕಚೇರಿಯಲ್ಲಿ ಭಾನುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಹಿರಿಯ ಉಪನಿರ್ದೇಶಕ ಸಿ.ಜಿ.ಶ್ರೀನಿವಾಸ್ ಇದ್ದಾರೆ.
[t4b-ticker]
+ There are no comments
Add yours