ತುರುವನೂರು ಪ್ರಥಮ ದರ್ಜೆ ಕಾಲೇಜಿಗೆ ಉಪ ಕುಲಪತಿ ಬಿ.ಡಿ.ಕುಂಬಾರ್ ಭೇಟಿ ಸನ್ಮಾನಿಸಿದ ಶಾಸಕ ಟಿ.ರಘುಮೂರ್ತಿ

 

ಚಳ್ಳಕೆರೆ: ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಅವರು  ತುರುವನೂರು ಹೋಬಳಿಯ ತುರುವನೂರು ಗ್ರಾಮದ ಪ್ರಥಮ ದರ್ಜೆ ಕಾಲೇಜಿನ ವೀಕ್ಷಣೆಗೆ ಆಗಮಿಸಿದ ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿಗಳಾದ  ಬಿ ಡಿ ಕುಂಬಾರ್  ಅವರನ್ನು ಸನ್ಮಾನಿಸಿ ಕಾಲೇಜಿನ ನೂತನ ಕಟ್ಟಡದ ಪರಿವೀಕ್ಷಣೆಯನ್ನು ಕೈಗೊಂಡರು.

ಈ‌ ಸಂದರ್ಭದಲ್ಲಿ   ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರೂಪೇಶ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ಜಿಯಾವುಲ್ಲ,  ಸಹಾಯಕ ಇಂಜಿನಿಯರ್ ಸುನಿಲ್ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಹನುಮಂತರಾಯ ಮತ್ತು ಮುಖಂಡರುಗಳು ನಾಗರಿಕರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours