ಚಳ್ಳಕೆರೆ: ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಅವರು ತುರುವನೂರು ಹೋಬಳಿಯ ತುರುವನೂರು ಗ್ರಾಮದ ಪ್ರಥಮ ದರ್ಜೆ ಕಾಲೇಜಿನ ವೀಕ್ಷಣೆಗೆ ಆಗಮಿಸಿದ ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಬಿ ಡಿ ಕುಂಬಾರ್ ಅವರನ್ನು ಸನ್ಮಾನಿಸಿ ಕಾಲೇಜಿನ ನೂತನ ಕಟ್ಟಡದ ಪರಿವೀಕ್ಷಣೆಯನ್ನು ಕೈಗೊಂಡರು.
ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರೂಪೇಶ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ಜಿಯಾವುಲ್ಲ, ಸಹಾಯಕ ಇಂಜಿನಿಯರ್ ಸುನಿಲ್ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಹನುಮಂತರಾಯ ಮತ್ತು ಮುಖಂಡರುಗಳು ನಾಗರಿಕರು ಉಪಸ್ಥಿತರಿದ್ದರು.
[t4b-ticker]
+ There are no comments
Add yours