ಶಿಕ್ಷಕರು, ವಿದ್ಯಾರ್ಥಿಗಳ ಜೊತೆ ವಿದ್ಯಾಗಮ ಸಂವಾದ ನಡೆಸಿದ ಎಂಎಲ್ ಸಿ ನಾರಾಯಣಸ್ವಾಮಿ

 


ಚಳ್ಳಕೆರೆ:ಚಳ್ಳಕೆರೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ವೈ. ಎ.ನಾರಾಯಣಸ್ವಾಮಿ ಅವರು ಚಳ್ಳಕೆರೆ ತಾಲೂಕಿನ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ವಿದ್ಯಾಗಮ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಕಾರ್ಯಕ್ರಮ ದ ಬಗ್ಗೆ ಶಿಕ್ಷಕರು,ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆಯಲ್ಲಿ ಸಂವಾದ ನಡೆಸಿದರು.

,ಉಪನಿರ್ದೆಶಕರು.ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಕರ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಜೊತೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು ಈ ಸಂಧರ್ಭದಲ್ಲಿ ಶ್ರೀ ಚಿದಾನಂದ ಗೌಡ ರವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours