ಚಿತ್ರದುರ್ಗ: ಚಿತ್ರದುರ್ಗ ನಗರದ ಪಿಹೆಚ್ಇ ಕ್ವಾಟ್ರರ್ಸ್ ನಿವಾಸಿ, ಚಿತ್ರದುರ್ಗ ನಗರಸಭೆಯ ನೀರು ಸರಬರಾಜು ಶಾಖೆಯಲ್ಲಿ ವಾಟರ್ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಹನುಮಂತಪ್ಪ (59) ಅವರು ಅನಾರೋಗ್ಯದಿಂದ ಸೋಮವಾರ ನಿಧನರಾದರು.
ಮೃತರಿಗೆ ಪತ್ನಿ, ಓರ್ವಪುತ್ರ ಹಾಗೂ ಓರ್ವ ಸಹೋದರ, ಮೂವರು ಸಹೋದರಿಯರು ಇದ್ದಾರೆ. ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ರುದ್ರಭೂಮಿಯಲ್ಲಿ ಸೋಮವಾರ ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
[t4b-ticker]
+ There are no comments
Add yours