ಮುಖ್ಯಮಂತ್ರಿ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

 

ಮೈಸೂರು:Mysore: ಮೈಸೂರಿನ ಕಲಾಮಂದಿರದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ  ಕೆಲವರು ಅಭಿಮಾನದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಮತ್ತೆ ಕೆಲವರು ಇನ್ಯಾರೋ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಯಾರು ಏನೇ ಹೇಳಿದರೂ ಮುಖ್ಯಮಂತ್ರಿ ಆಯ್ಕೆ ಮಾಡುವವರು ಶಾಸಕರು. ನಂತರ ಹೈಕಮಾಂಡ್ ಅದಕ್ಕೆ ಒಪ್ಪಿಗೆ ಕೊಡಬೇಕು. ಆದ್ದರಿಂದ ಸಿಎಂ ಆಯ್ಕೆ ವಿಚಾರದ ಚರ್ಚೆ ಅನಗತ್ಯ ಎಂದು ಹೇಳಿದ್ದಾರೆ.

[t4b-ticker]

You May Also Like

More From Author

+ There are no comments

Add yours