ಚಿತ್ರದುರ್ಗ: ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡುತ್ತ ನನ್ನ ಕ್ಷೇತ್ರದಲ್ಲಿ ಕೆಲವು ಕಾರ್ಯಕರ್ತರು ಹಾಗೂ ಮುಖಂಡರುಗಳು ಒಳಗಿಂದೊಳಗೆ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದರಿಂದ ನಾನು ಸೋಲು ಅನುಭವಿಸಬೇಕಾಯಿತು. ಪ್ರಧಾನಿ ಮೋದಿ ದೇಶಕ್ಕೆ ಎಷ್ಟು ಮುಖ್ಯವೋ ವಿಶ್ವಕ್ಕೆ ಅಷ್ಟೇ ಮುಖ್ಯ. ನೆಹರು, ಇಂದಿರಾಗಾಂಧಿ, ಮನಮೋಹನ್ಸಿಂಗ್ ವಿದೇಶಕ್ಕೆ ಹೋದರೆ ಭಿಕ್ಷಕರಂತೆ ಕಾಣುತ್ತಿದ್ದರು. ಅದೇ ಈಗಿನ ನಮ್ಮ ಪ್ರಧಾನಿ ಹೊರದೇಶಗಳಿಗೆ ಹೋದರೆ ರತ್ನಗಂಬಳಿ ಹಾಸಿ ಸ್ವಾಗತಿಸುತ್ತಿದ್ದಾರೆ. ಪಾರ್ಲಿಮೆಂಟ್ ಚುನಾವಣೆ ಮೋದಿರವರ ಅಳಿವು-ಉಳಿವಿನ ಪ್ರಶ್ನೆಯಾಗಿರುವುದರಿಂದ ಕಾರ್ಯಕರ್ತರು ಪಕ್ಷದ ಪರವಾಗಿ ನಿಲ್ಲಬೇಕು ಎಂದರು
[t4b-ticker]
+ There are no comments
Add yours