ಬೆಂಗಳೂರು(ಜೂ.30): ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ 120 ಪ್ಲಸ್ ಸ್ಥಾನಗಳಿಸುವ ಮೂಲಕ ಸರಳ ಬಹುಮತ ಪಡೆಯಲಿದೆ. ಬಿಜೆಪಿ 70 ಪ್ಲಸ್ ಸ್ಥಾನಗಳಿಸಿದರೆ, ಜೆಡಿಎಸ್ 25 ಪ್ಲಸ್ಗೆ ಸೀಮಿತವಾಗುತ್ತದೆ.
6ರಿಂದ 8 ಮಂದಿ ಪಕ್ಷೇತರರು ಗೆಲ್ಲಲಿದ್ದಾರೆ…
ಕಾಂಗ್ರೆಸ್ ರಾಜಕೀಯ ತಂತ್ರಜ್ಞ ಸುನೀಲ್ ಕನ್ನಗೋಲು ಅವರು ಸಿದ್ಧಪಡಿಸಿ ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸಿರುವ ಪ್ರಾಥಮಿಕ ಸಮೀಕ್ಷಾ ವರದಿಯ ಮುಖ್ಯಾಂಶವಿದು. ಕಾಂಗ್ರೆಸ್ ಪಾಲಿಗೆ ಈ ಆಶಾದಾಯಕ ಸಮೀಕ್ಷಾ ವರದಿ ನೀಡಿರುವ ಕನ್ನಗೋಲು, ಇದಕ್ಕೆ ಕಾರಣಗಳನ್ನು ಹಾಗೂ ಕೆಲ ಎಚ್ಚರಿಕೆಗಳನ್ನು ನೀಡಿದ್ದಾರೆ ಮತ್ತು ಮುಂದಿನ ಆರು ತಿಂಗಳಿಗೆ ಸೀಮಿತವಾಗಿ ಕಾಂಗ್ರೆಸ್ ಯಾವ್ಯಾವ ರೀತಿಯ ಹೋರಾಟಗಳನ್ನು ಹಮ್ಮಿಕೊಳ್ಳಬೇಕು ಎಂಬ ನೀಲನಕ್ಷೆಯನ್ನು ಕೂಡ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳು ತಿಳಿಸಿವೆ.
[t4b-ticker]
+ There are no comments
Add yours