ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಕಾಲುವೇಹಳ್ಳಿ ಗ್ರಾಮದ ಕೆ.ಪಿ.ಹೇಮಣ್ಣ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಪಂಗಡಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್ ಎಸ್ ಟಿ ಸೆಲ್ ರಾಜ್ಯ ಅಧ್ಯಕ್ಷರಾದ ಕೆ ಪಿ ಪಾಲಯ್ಯ ಅವರು ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ಯೋಗೇಶ್ ಬಾಬು, ನಾಗೇಶ್ ರೆಡ್ಡಿ, ಪಾಲಯ್ಯ, ಹರೀಶ್, ಮುಂತಾದವರು ಇದ್ದರು.
[t4b-ticker]
+ There are no comments
Add yours