ಧರ್ಮಪುರ: ಚಲಿಸುತ್ತಿದ್ದ ಬೈಕ್ ಗೆ ಬೆಂಕಿ ತಗುಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಬಳಿ ನಡೆದಿದೆ.
ಬೈಕ್ ಸವಾರನು ಪುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿ, ವಾಟರ್ ಸರ್ವಿಸ್ ಮಾಡಿಸಿಕೊಂಡು ಹೋಗುವಾಗ ಘಟನೆ ನಡೆದಿದೆ ಎಂದು ಅಬ್ಬಿನಹೊಳೆ ಪಿಎಸ್ಐ ಪರುಶುರಾಮ್ ಎನ್ ಲಮಾಣಿ ಅವರು ತಿಳಿಸಿದ್ದಾರೆ.
[t4b-ticker]
+ There are no comments
Add yours