ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಜಿಲ್ಲಾ ಕಾರ್ಯದರ್ಶಿಯಾಗಿ ಭೈಯಪ್ಪ ಬ್ಯಾಲಹಾಳ್‌ ನೇಮಕ

 

 

 

 

ಚಿತ್ರದುರ್ಗ:ಕರ್ನಾಟಕಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷರಾದ ಕೆ.ಪಿ.ಪಾಲಯ್ಯ ರವರ ಆದೇಶದ ಮೇರೆಗೆ ಚಿತ್ರದುರ್ಗ ಜಿಲ್ಲಾ ಪರಿಶಿಷ್ಟ ಪಂಗಡಗಳ ವಿಭಾಗದ ಜಿಲ್ಲಾಧ್ಯಕ್ಷರಾದ ಹೆಚ್.ಅಂಜಿನಪ್ಪ ಇವರು ಭೈಯಪ್ಪ ಬಿನ್ ಬೋರಪ್ಪ ಬ್ಯಾಲಹಾಳ್ ಇವರನ್ನು ತಕ್ಷಣ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ನೀಡಿದ್ದಾರೆ.

 

 

ಈ ಜವಾಬ್ದಾರಿಯನ್ನು ತಾವು ತಕ್ಷಣ ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಬೇಕೆಂದು ತಮಗೆ ಸೂಚಿಸುತ್ತದೆ

[t4b-ticker]

You May Also Like

More From Author

+ There are no comments

Add yours