ಚಿತ್ರದುರ್ಗ: ಚಿತ್ರದುರ್ಗದಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಬಿ.ಶ್ರೀಮುಲು ಅವರು ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶಕ್ಕಾಗಿ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರು ಒಂದು ಕಲ್ಲಿನಲ್ಲಿ ಮೂರು ಹಕ್ಕಿಒಡೆಯುವ ಕೆಲಸ ಮಾಡುತ್ತಿದ್ದಾರೆ. ಮೂರು ಹಕ್ಕಿಗಳೆಂದರೆ ಬಿಜೆಪಿ, ಸಿದ್ದರಾಮಯ್ಯ, ಕುಮಾರಸ್ವಾಮಿ ಎಂದರು.ಆದರೆ ರಾಜಕೀಯ ಅಸ್ತಿತ್ವಕ್ಕೆ ಪಾದಯಾತ್ರೆ ನಡೆಸುತ್ತಿದ್ದಾರೆ. ಕಾನೂನು ಹೇಳುವ ಕಾಂಗ್ರೆಸ್ ನಾಯಕರೆ ಕೋವಿಡ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಇನ್ನಾದರೂ ಪಾದಯಾತ್ರೆ ನಿಲ್ಲಿಸಿ ಕೋವಿಡ್ ನಿಂದ ಜನರನ್ನು ರಕ್ಷಿಸಲಿ ಎಂದು ಕುಟುಕಿದರು.
[t4b-ticker]
+ There are no comments
Add yours