ಚಿತ್ರದುರ್ಗ, ಮಾರ್ಚ್02:
ಚಿತ್ರದುರ್ಗ ನಗರಸಭೆ ಕಚೇರಿಯಲ್ಲಿ ಮಾರ್ಚ್03ರಂದು ಬೆಳಿಗ್ಗೆ 10.30ಕ್ಕೆ ನಗರಸಭೆಯ ಶೇ.5ರ ಯೋಜನೆಯಡಿಯಲ್ಲಿ ಅರ್ಹ ವಿಕಲಚೇತನರಿಗೆ 3/4 ಚಕ್ರದ ಮೋಟಾರ್ ಸೈಕಲ್ಗಳ ವಿತರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
[t4b-ticker]
+ There are no comments
Add yours