ಚಿತ್ರದುರ್ಗ: ನಗರದಲ್ಲಿರುವ ಭೋವಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿರುವ ರಾಮ ಮಂದಿರ ಆವರಣದಲ್ಲಿ ರಾಮನವಮಿ ಆಚರಿಸಿದ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಡಾ ಶಾಂತವೀರ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಡಾ.ಬಸವ ಮಾಚಿದೇವ ಸ್ವಾಮೀಜಿ, ಯಾದವಾ ಗುರುಪೀಠದ ಜಗದ್ಗುರು ಶ್ರೀ ಶ್ರೀಕೃಷ್ಣಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠ ಜಗದ್ಗುರು ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠ ಜಗದ್ಗುರು ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ.
[t4b-ticker]
+ There are no comments
Add yours