ಉಕ್ರೇನ್ನಲ್ಲಿ ಕನ್ನಡಿಗ ಮತ್ತು ಎಂಬಿಬಿಎಸ್ 4ನೇ ವರ್ಷದ ವಿದ್ಯಾರ್ಥಿ ನವೀನ್ ರಷ್ಯಾ ದಾಳಿಗೆ ಬಲಿಯಾಗಿದ್ದಾರೆ. ರಷ್ಯಾದ ಯುದ್ಧಕ್ಕೆ ಬಲಿಯಾದ ನವೀನ್ ಕುಟುಂಬಕ್ಕೆ ಫೋನ್ ಮಾಡಿ ಪ್ರಧಾನಿ ನರೇಂದ್ರ ಮೋದಿಯವರು ಆತ್ಮಸ್ಥೈರ್ಯ ತುಂಬಿದ್ದಾರೆ. ಈ ಬೆನ್ನಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ.
[t4b-ticker]
+ There are no comments
Add yours