#ನ್ಯಾಯಮೂರ್ತಿ_ನಾಗಮೋಹನ್_ದಾಸ್ ಆಯೋಗದ ವರದಿ ಅನುಷ್ಠಾನಗೊಳಿಸಿ #ಪರಿಶಿಷ್ಟ_ಪಂಗಡಕ್ಕೆ 7.5℅ ಮೀಸಲಾತಿ ಜಾರಿಗೆ ತರಬೇಕೆಂದು ಹಾಗೂ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಜಗದ್ಗುರು ಶ್ರೀ #ವಾಲ್ಮೀಕಿ_ಪ್ರಸನ್ನಾನಂದ_ಮಹಾಸ್ವಾಮೀಜಿಯವರ ಧರಣಿ ಸತ್ಯಾಗ್ರಹ 100 ನೇ ದಿನಕ್ಕೆ ಕಾಲಿಟ್ಟಿರುವ ಧರಣಿ ಸ್ಥಳಕ್ಕೆ ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಸಚಿವ #ಎಚ್_ಆಂಜನೇಯರವರು ಮೂರನೇ ಬಾರಿ ಭೇಟಿ ನೀಡಿ ಶ್ರೀಗಳ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಹಾಗೂ ಸರ್ಕಾರ ಕೂಡಲೇ ಇವರ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಡಾ.#ಎಲ್_ಹನುಮಂತಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು
[t4b-ticker]
+ There are no comments
Add yours