ವಿಕಲಚೇತನರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಯು.ಡಿ.ಐ.ಡಿ ಕಾರ್ಡ್ ನೊಂದಣಿ ಮಾಡಸಿಕೊಳ್ಳಿ: ಜೆ.ವೈಶಾಲಿ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ 27:
ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕಾದರೆ ವಿಕಲಚೇತನರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯುಡಿಐಡಿ (ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ) ಕಾರ್ಡ್ ಕಡ್ಡಾಯವಾಗಿರುತ್ತದೆ. ಆದರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಯುಡಿಐಡಿ ಕಾರ್ಡ ಪಡೆಯದಿರುವ ಎಲ್ಲಾ ವಿಕಲಚೇತನರು  www.swavlambancard.gov.in  ವೆಬ್ ಸೈಟ್ ವಿಶಿಷ್ಟ ಗುರುತಿನಿ ಚೀಟಿಗೆ ನೊಂದಣಿ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಕಾರ್ಡ್ ಪಡೆಯಲು ಕೋರಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours