*ವಿಶೇಷ ದಾಖಲಾತಿ ಆಂದೋಲನಕ್ಕೆ ಶಾಸಕ ಟಿ. ರಘುಮೂರ್ತಿ ಚಾಲನೆ*
ಚಳ್ಳಕೆರೆ : ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಬುಧವಾರ ಶಾಸಕ ಟಿ. ಹಸಿರು ನಿಶಾನೆ ತೋರಿದರು.
ನಂತರ ಮಾತನಾಡಿದ ಅವರು ಆರ್ಥಿಕ ಪ್ರಗತಿ ಹೊಂದಲು ಶಿಕ್ಷಣ ಬಹಳ ಮುಖ್ಯವಾಗಿದ್ದು, ಎಲ್ಲ ಮಕ್ಕಳಿಗೆ ಶಿಕ್ಷಣ ಕಡ್ಡಾಯವಾಗಿಬೇಕು, ಆದ್ದರಿಂದ ಎಲ್ಲ ಮಕ್ಕಳನ್ನು ಶಾಲೆಗೆ ಸೇರಿಸಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಸಬೇಕು ಎಂದು ಹೇಳಿದರು
ಈ ವೇಳೆ ನಗರಸಭೆ ಅಧ್ಯಕ್ಷೆ ಸಿ.ಬಿ.ಜಯಲಕ್ಷ್ಮಿ, ಸ್ಥಾಯಿಸಮಿತಿ ಅದ್ಯಕ್ಷ ರಮೇಶ್ ಗೌಡ, ಕ್ಷೇತ್ರ ಶಿಕ್ಷಣಾದಿಕಾರಿ ಕೆ.ಎಸ್. ಸುರೇಶ್, ಮಹಾಂತೇಶ್ ಸೇರಿದಂತೆ ಶಿಕ್ಷಕರು ಇದ್ದರು.
[t4b-ticker]
+ There are no comments
Add yours