ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ಶಾಸಕರದ ಟಿ. ರಘುಮೂರ್ತಿ ಅವರು ಮೊನ್ನೆ ನಡೆದ ಕಾರು ಅಪಘಾತದಿಂದ ಕೂದಲೇಳೆಯಲ್ಲಿ ಪಾರಾಗಿದ್ದು ಚಳ್ಳಕೆರೆ ಕ್ಷೇತ್ರದ ಜನರ ಅಭಿಮಾನ, ನಮ್ಮೆಲ್ಲರ ಪುಣ್ಯ ಮತ್ತು ಆ ಭಗವಂತನ ಕರುಣೆ ಇರುವುದರಿಂದ ಯಾವುದೇ ತೊಂದರೆ ಆಗಿಲ್ಲ ಎಂದು ಇಂದು ಕಾಂಗ್ರೆಸ್ ಮುಖಂಡರು ಚಿತ್ರದುರ್ಗದಲ್ಲಿ ಇರುವ ಕೆಳಗೋಟೆ ಹೌಸಿಂಗ್ ಬೋರ್ಡ್ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ದೇವರಲ್ಲಿ ನಮ್ಮೆಲ್ಲರ ನೆಚ್ಚಿನ ಶಾಸಕರಿಗೆ ಮತ್ತವರ ಕುಟುಂಬಕ್ಕೆ ಉತ್ತಮ ನೆಮ್ಮದಿ, ಆಯಸ್ಸು ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಿ ಇನ್ನೂ ಹೆಚ್ಚಾಗಿ ಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
[t4b-ticker]
+ There are no comments
Add yours