ಚಿತ್ರದುರ್ಗ,ಏ.14:
ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕರ ಕಚೇರಿಯಲ್ಲಿ ಗುರುವಾರ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕ ಸಿ.ಜಿ.ಶ್ರೀನಿವಾಸ್, ಲೆಕ್ಕಪರಿಶೋಧನಾಧಿಕಾರಿಗಳಾದ ಹೆಚ್.ಶಿವಕುಮಾರ್, ಎಸ್.ಓ.ಕೆಂಚಪ್ಪ, ಲೆಕ್ಕಾಧೀಕ್ಷಕ ಟಿ.ರವಿಚಂದ್ರ ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಫೋಟೋ ವಿವರ: ಚಿತ್ರದುರ್ಗ ಸ್ಥಳೀಯ ಲೆಕ್ಕಪರಿಶೋಧನಾ ವರ್ತುಲ ಹಿರಿಯ ಉಪನಿರ್ದೇಶಕರ ಕಚೇರಿಯಲ್ಲಿ ಗುರುವಾರ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಆಚರಿಸಲಾಯಿತು.
=======
[t4b-ticker]
+ There are no comments
Add yours